ತೇರದಾಳದ ಸರಕಾರಿ ಆಸ್ಪತ್ರೆಯಲ್ಲಿ ಬಾನಂತಿಯರಿಗೆ ಹಾಗೂ ರೋಗಿಗಳಿಗೆ ಡಿ.ಕೆ.ಶಿವುಕುಮಾರ ಹುಟ್ಟು ಹಬ್ಬದ ನಿಮಿತ್ಯ ಹಣ್ಣು ಹಂಪಲ ವಿತರಿಸಿದರು.
ತೇರದಾಳ : ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವುಕುಮಾರ ಇವರ ಹುಟ್ಟು ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಮಾಜಿ ಸಚಿವೆ ಉಮಾಶ್ರೀ ಬಳಗದ ವತಿಯಿಂದ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಬಾನಂತಿಯರಿಗೆ ಹಾಗೂ ರೋಗಿಗಳಿಗೆ ಹಣ್ಣು ಹಂಪಲಗಳನ್ನು ವಿತರಿಸಿದರು.

Social Plugin