ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಬಂದಲ್ಲಿ ಅಭಿವೃದ್ದಿ ಸಾಧ್ಯವಿಲ್ಲ ರಬಕವಿ-ಬನಹಟ್ಟಿ,ಅ15: ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಬಂದಲ್ಲಿ ಅಭಿವೃದ್ದಿ ಸಾಧ್ಯವಾಗುವದಿಲ್ಲ. ಎಂದು ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಹೇಳಿದರು. 

 
ಬನಹಟ್ಟಿಯಲ್ಲಿರುವ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೋಳ್ಳಲಾದ 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೆರಿಸಿದ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹಲಗಬಾಳಿ.

ಜಾಹೀರಾತುದಾರರು : ಗಂಗೋತ್ರಿ ನರ್ಸರಿ .ಬೆಳಗಾವಿ ರೋಡ ಚಿಕ್ಕೋಡಿ . ಮಾಲೀಕರು - ಕಲ್ಮೇಶ ಶೇಡಬಾಳ . ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ,ಹಾಗೂ ಸುಪ್ರಸಿದ್ದ ಉತ್ಕಷ್ಟವಾದ ಗಾರ್ಡನ್ ತಯಾರಕರು .ಸಂಪರ್ಕಿಸಿ : ೯೪೮೨೯೧೯೯೮೩... ೯೫೩೫೭೧೯೦೫೩...ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515 ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175 ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540 

 ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಬಂದಲ್ಲಿ ಅಭಿವೃದ್ದಿ ಸಾಧ್ಯವಿಲ್ಲ 
 ರಬಕವಿ-ಬನಹಟ್ಟಿ,ಅ15: ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಬಂದಲ್ಲಿ ಅಭಿವೃದ್ದಿ ಸಾಧ್ಯವಾಗುವದಿಲ್ಲ. ಎಂದು ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಹೇಳಿದರು. ಅವರು ನಗರದ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೋಳ್ಳಲಾದ 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು. ಪಾರತಂತ್ರ್ಯದ ವಿರುದ್ಧ ಅಂದು ಹೋರಾಡಿದ್ದ ಭಾರತೀಯರು ಈಗ ಜಾತೀಯತೆ, ಕೋಮುಭಾವನೆ ಹಾಗು ಭ್ರಷ್ಟಾಚಾರದಂತ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರೀ, ಡಾ. ಎ. ಆರ್. ಬೆಳಗಲಿ, ಎಂ. ಜಿ. ಕೆರೂರ ಮಾತನಾಡಿದರು. ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ನಗರಘಟಕದ ಅಧ್ಯಕ್ಷ ರಾಜೇಂದ್ರ ಭದ್ರನ್ನವರ, ಬಸವರಾಜ ಗುಡೋಡಗಿ, ಶಂಕರ ಜಾಲಿಗಿಡದ, ರಾಹುಲ ಕಲಾಲ, ದಾನಪ್ಪ ಹುಲಜತ್ತಿ, ರಾಜಶೇಖರ ಮಟ್ಟಿಕಲ್ಲಿ, ಸಂಗಪ್ಪ ಕುಂದಗೋಳ, ಕಿರಣ ಕರಲಟ್ಟಿ, ಈಶ್ವರ ಚಮಕೇರಿ, ರಮೇಶ ಸವದಿ, ವಿಠ್ಠಲ ಹೊಸಮನಿ ಸೇರಿದಂತೆ ಅನೇಕರು ಇದ್ದರು. 

 ಜಾಹೀರಾತು...