ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಒತ್ತಾಯ

ಜಾಹಿರಾತುದಾರರು : ಗಂಗೋತ್ರಿ ನರ್ಸರಿ. ಬೆಳಗಾವಿ ರೋಡ ಚಿಕ್ಕೋಡಿ, ಮಾಲಿಕರು : ಕಲ್ಮೇಶ. ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ ಹಾಗೂ ಸುಪ್ರಸಿದ್ಧ ಗಾರ್ಡನ್ ತಯಾರಕರು.ಸಂಪರ್ಕಿಸಿ : 9482919983.... 9535719053...ಜಾಹಿರಾತುದಾರರು ; ಇನಾಮದಾರ ಡಿಜಿಟಲ್ ಸೌಂಡ್ ಸರಕಾರಿ ಕನ್ನಡ ಶಾಲೆ ಹಿಂದೆ ತೇರದಾಳ ಮಾಲಿಕರು : ಸರವರ್‍ಖಾನ್. ಡಿ. ಇನಾಮದಾರ ಎಲ್ಲ ತರಹದ ಸೌಂಡ್ ಸಿಸ್ಟಿಮ್‍ಗಳಿಗಾಗಿ ಸಂಪರ್ಕಿಸಿ : 9036074811.. 9118206411...ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540  

 ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಅನುಮತಿ ನೀಡಬೇಕೆಂದು ಸ್ಥಳೀಯ ವಿದ್ಯಾರ್ಥಿಗಳು ಸ್ಥಳೀಯ ತಹಶೀಲ್ದಾರರಿಗೆ ಮನವಿ ಅರ್ಪಿಸಿದರು.

ಇಲ್ಲಿನ ತಹಶೀಲ್ದಾರ ಕಚೇರಿ ಆವರಣದಲ್ಲಿ ತಹಶೀಲ್ದಾರ ಪ್ರಶಾಂತ ಚನಗೊಂಡರಿಗೆ ಮನವಿ ಅರ್ಪಿಸಿ ಮಾತನಾಡಿದ ವಿದ್ಯಾರ್ಥಿಗಳು, ಮೊದಲೇ ಕೊರೊನಾ ಹಾವಳಿ ಹಾಗು ಪರಿಪೂರ್ಣ ಪ್ರಮಾಣದಲ್ಲಿ ಬಸ್‍ಗಳಿಲ್ಲದೆ ತೀವ್ರ ಪರದಾಡುವಂತಾಗಿದೆ. ಇವೆಲ್ಲವನ್ನು ಪರಿಗಣನೆಗೆ ತೆಗೆದುಕೊಂಡು ಶಿಕ್ಷಣ ಇಲಾಖೆ ಹಾಗು ಬಾಗಲಕೋಟೆ ಜಿಲ್ಲಾಧಿಕಾರಿಗಳು ತಾಲೂಕಿಗೆ ಸಂಬಂಧ ಪರೀಕ್ಷಾ ಕೇಂದ್ರ ನೀಡಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭ ನಗರಸಭಾ ಸದಸ್ಯ ಓಂಪ್ರಕಾಶ ಮನಗೂಳಿ, ಅಶೋಕ ಹುಲ್ಲೆನ್ನವರ, ಮಾಂತು ಗೌಡಪ್ಪನವರ, ಆನಂದ ಕೋಳೂರ, ಭಾರತಿ ಗಳಗಂಟಿ, ಲಕ್ಷ್ಮಣ ಮಹಿಷವಾಡಗಿ, ಪ್ರಭು ತಿರಕಪಡಿ, ಶ್ರೀಶೈಲ ಗುಣದಾಳ, ಬಸವರಾಜ ಹಟ್ಟಿ ಸೇರಿದಂತೆ ಅನೇಕರಿದ್ದರು.


ಜಾಹಿರಾತುದಾರರು...