ತೇರದಾಳ : ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ಜಾನಪದ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದಿಂದ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಸಾಧನೆಗೈದ ಜಾನಪದ ಕಲಾವಿದರು, ಸಾಹಿತಿಗಳು, ಸಾಂಸ್ಕøತಿಕ ಸಂಘಟನೆಗಳ ಪ್ರಮುಖರು, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಶಿವಾನದ ಶೆಲ್ಲಿಕೇರಿ ಹೇಳಿದರು. 

 
(ಸ್ವರೂಪ ಸಂದರ್ಶನ ವರದಿ : ಮ.ಕೃ.ಮೇಗಾಡಿ)

ಜಾಹಿರಾತುದಾರರು : ಗಂಗೋತ್ರಿ ನರ್ಸರಿ. ಬೆಳಗಾವಿ ರೋಡ ಚಿಕ್ಕೋಡಿ, ಮಾಲಿಕರು : ಕಲ್ಮೇಶ. ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ ಹಾಗೂ ಸುಪ್ರಸಿದ್ಧ ಉತ್ಕಷ್ಟವಾದ ಗಾರ್ಡನ್ ತಯಾರಕರು.ಸಂಪರ್ಕಿಸಿ : 9482919983.... 9535719053...ಜಾಹಿರಾತುದಾರರು ; ಇನಾಮದಾರ ಡಿಜಿಟಲ್ ಸೌಂಡ್ ಸರಕಾರಿ ಕನ್ನಡ ಶಾಲೆ ಹಿಂದೆ ತೇರದಾಳ ಮಾಲಿಕರು : ಸರವರ್‍ಖಾನ್. ಡಿ. ಇನಾಮದಾರ ಎಲ್ಲ ತರಹದ ಸೌಂಡ್ ಸಿಸ್ಟಿಮ್‍ಗಳಿಗಾಗಿ ಸಂಪರ್ಕಿಸಿ : 9036074811.. 9118206411...ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540 

 ತೇರದಾಳ : ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ಜಾನಪದ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದಿಂದ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಸಾಧನೆಗೈದ ಜಾನಪದ ಕಲಾವಿದರು, ಸಾಹಿತಿಗಳು, ಸಾಂಸ್ಕøತಿಕ ಸಂಘಟನೆಗಳ ಪ್ರಮುಖರು, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಶಿವಾನದ ಶೆಲ್ಲಿಕೇರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಳ ಕಾರ್ಯಕ್ರಮದ ಸ್ಥಳ ಹಾಗೂ ದಿನಾಂಕ ನಂತರ ಪ್ರಕಟಿಸಲಾಗುವುದು. ಎಸ್‍ಎಸ್‍ಎಲ್‍ಸಿಯಲ್ಲಿ ಪ್ರತಿಶತ 75ರಷ್ಟು ಹಾಗೂ ಪಿಯುಸಿಯಲ್ಲಿ ಪ್ರತಿಶತ 65ರಷ್ಟು ಸಾಧನೆಗೈದಿರುವ ಜಾನಪದ ಕಲಾವಿದರು, ಸಾಹಿತಿಗಳು, ಸಾಂಸ್ಕøತಿಕ ಸಂಘಟನೆಗಳ ಪ್ರಮುಖರು, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಆಯಾ ತಾಲೂಕಾ ಅಧ್ಯಕ್ಷರುಗಳು, ವಲಯಾಧ್ಯಕ್ಷರುಗಳ ಕಡೆಗೆ ದ್ವಿಪ್ರತಿಯಲ್ಲಿ ಅಂಕಪಟ್ಟಿ ಝರಾಕ್ಸ್ ಪ್ರತಿ, ಮೊಬೈಲ್ ನಂಬರ್, ವಿಳಾಸದೊಂದಿಗೆ ಮಾಹಿತಿ ನೀಡಲು ಕೋರಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತು ರಬಕವಿ-ಬನಹಟ್ಟಿ ತಾಲೂಕಾ ಘಟಕದ ಅಧ್ಯಕ್ಷ ಮ.ಕೃ.ಮೇಗಾಡಿ, ಮುಧೋಳ ತಾಲೂಕಾ ಕಜಾಪ ಅಧ್ಯಕ್ಷ ಆನಂದ ಪೂಜಾರಿ, ಎಸ್.ಎಸ್.ಪುರವಾರ ಈ ಸಂದರ್ಭದಲ್ಲಿದ್ದರು. 

  ಜಾಹಿರಾತು...