ಮೈತ್ರಿ ಮೂವಿ ಮೇಕರ್ಸ್ ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್ಗಳ ಅಡಿಯಲ್ಲಿ ಅದ್ದೂರಿ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ. ಸದ್ಯ ಶಂಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್ ಚರಣ್ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ. ತಾರಾಗಣ: ರಾಮ್ ಚರಣ್
ರಚನೆ ಮತ್ತು ನಿರ್ದೇಶಕ: ಬುಚ್ಚಿ ಬಾಬು ಸನಾ
ಪ್ರಸ್ತುತಿ: ಮೈತ್ರಿ ಮೂವೀ ಮೇಕರ್ಸ್
ಬ್ಯಾನರ್: ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್
ನಿರ್ಮಾಪಕ: ವೆಂಕಟ ಸತೀಶ್ ಕಿಲಾರು

Social Plugin