ಮುಗಳಖೋಡದಲ್ಲಿ CM Basavaraj Bommai ಅಖಿಲ ಕರ್ನಾಟಕ ಮಾಲಗಾರ ಸಮಾಜದ ರಾಜ್ಯ ಮಟ್ಟದ ದ್ವಿತೀಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು....
ಮುಗಳಖೋಡದಲ್ಲಿ ಮುಖ್ಯಮಂತ್ರಿ Basavaraj Bommai ಅಖಿಲ ಕರ್ನಾಟಕ ಮಾಲಗಾರ ಸಮಾಜದ ರಾಜ್ಯ ಮಟ್ಟದ ದ್ವಿತೀಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು. ಸಚಿವ ಗೋವಿಂದ ಕಾರಜೋಳ, ಶಾಸಕ ರಾಜೀವ್, ಲಕ್ಷ್ಮಣ ಸವದಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Social Plugin