ರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಿರುತ್ತಾರೆ , ಈಗ ಒಂದೇ ಪಕ್ಷ ಚುನಾವಣೆಯಲ್ಲಿ ಗೆಲ್ಲುತ್ತೆ ಅನ್ನುವ ಮಾತು ಹೇಳಿದ್ದಾರೆ . ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
" ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಈ ಬಾರಿ ಬರುವುದಿಲ್ಲ. ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ " ಎಂದು ಶ್ರೀಗಳು ಹೇಳಿಕೆ ಕೊಟ್ಟಿದ್ದು ಈ ಮಾತಿನಂತೆ ಒಂದೇ ಪಕ್ಷ ಬರುತ್ತಾ ? ಏನ್ ಕತೆ ಚುನಾವಣೆ ನಂತರ ಫಲಿತಾಂಶ ಬಂದ ಮೇಲೆ ನೋಡಬೇಕು .

Social Plugin